February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಉದಯ ಬಿ.ಕೆ., ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ., ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!