37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya
error: Content is protected !!