July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಯೋಗ ಸಪ್ತಾಹಕ್ಕೆ ಚಾಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya
error: Content is protected !!