23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 42ವರ್ಷಗಳಿಂದ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಕಾಂತ ಪ್ರಭು ಫೆ.28 ರಂದು ವಯೋ ನಿವೃತ್ತಿ ಹೊಂದಿದರು.

ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ನಡೆಯಿತು. ನಿರ್ದೇಶಕರಾದ ಪ್ರಕಾಶ್ ನಾರಾಯಣ ರಾವ್, ಕಜೆ ವೆಂಕಟೇಶ್ವರ ಭಟ್, ಚೆನ್ನ ಕೇಶವ, ಅಶ್ವಿನಿ ಹೆಬ್ಬಾರ್, ರಾಘವ ಕಲ್ಮಂಜ, ಶಶಿಧರ ಕಲ್ಮಂಜ, ಸುಮಾ ಗೋಖಲೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್, ನಾರಾಯಣ ಫಡಕೆ ಉಪಸ್ಥಿತರಿದ್ದರು.


ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಪ್ರಸನ್ನ ಪರಾಂಜಪೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!