30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya
error: Content is protected !!