22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!