September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya
error: Content is protected !!