25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya
error: Content is protected !!