23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

ಧರ್ಮಸ್ಥಳ : ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ , ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಕಾರ್ಯಕಾರಿಣಿ ಸದಸ್ಯರಾದ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

Related posts

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya
error: Content is protected !!