September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಕಳೆದ 2 ವರ್ಷಗಳಿಂದ ಚಾನೆಲ್ ವರದಿಗಾರರಾಗಿ ಸೇವೆ ಸಲ್ಲಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಸೌಮ್ಯರವರನ್ನು ಬೆಳ್ತಂಗಡಿ ಸುದ್ದಿ ಉದಯ ಬಳಗದಿಂದ ಫೆ.28ರಂದು ಬೀಳ್ಕೊಡಲಾಯಿತು.

ಈ ವೇಳೆ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ ಎಸ್ ಕುಲಾಲ್ ರವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ ನಿಡ್ಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಗೌಡ, ಅಕೌಂಟ್ಸ್ ಮುಖ್ಯಸ್ಥೆ ಶ್ರೀಮತಿ ಸುಧಾ, ಆನ್‌ಲೈನ್ ವರದಿಗಾರ್ತಿ ಕು| ಪ್ರತಿಭಾ, ಕಂಪ್ಯೂಟರ್ ವಿಭಾಗದ ಕು| ಧನ್ಯ ಭಂಡಾರಿ, ಡಿಸೈನರ್ ಇರ್ಫಾನ್ ಉಜಿರೆ, ವರದಿಗಾರರಾದ ಸುದಿತ್ ಕುಂಜರ್ಪ, ಮನೀಷ್ ಅಂಚನ್ ಉಪಸ್ಥಿತರಿದ್ದರು.

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಅಂಡಿಂಜೆ : ನೆಲ್ಲಿಗೇರಿ ನಿವಾಸಿ ರಮೇಶ ಭಂಡಾರಿ ನಿಧನ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya
error: Content is protected !!