ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಹಳೆಪೇಟೆ ಸ.ಪ್ರೌ. ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿತ: ಶಾಸಕ ಹರೀಶ್ ಪೂಂಜ ಭೇಟಿ: ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!