ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ ಮಂಡಳಿಯ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಂದ್ರರಾಜ್ ಪೂವಣಿ, ಅಧ್ಯಕ್ಷರು ಪ್ರಮೋದ್ ಕುಮಾರ್ ಜೈನ್, ಕಾರ್ಯದರ್ಶಿ ಪ್ರವೀಣ್ ಕುಮಾರ್ ಜೈನ್ ಪಿಲ್ಯ, ಉದ್ಯಮಿ ಶೀತಲ್ ಜೈನ್ ಶಿರ್ಲಾಲು, ಕೆಡಿಪಿ ಸದಸ್ಯ ಸುನೀಲ್ ಕುಮಾರ್ ಜೈನ್ ಶಿರ್ಲಾಲು, ನಾಗಕುಮಾರ್ ಜೈನ್, ಸುಕೇಶ್ ಕುಮಾರ್ ಜೈನ್, ಗುಣಮ್ಮ ಜೈನ್, ಜಗತ್ಪಾಲ ಕಡಂಬು, ಪ್ರಕಾಶ್ ಕುಮಾರ್ ಜೈನ್, ಪ್ರಕಾಶ್ ಜೈನ್ ಡೇವುಣಿ, ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಜೈನ್ ಸಿದ್ದರಹಿತ್ಲು, ಅರ್ಕಕೀರ್ತಿ ಹೆಗ್ಡೆ ಕಟ್ಟೆ,ಪಾರ್ಶ್ವನಾಥ ಜೈನ್,ಪದ್ಮ ಬಳಂಜ ಹಾಗೂ ಸಮಸ್ತ ಶ್ರಾವಕ, ಶ್ರಾವಕಿಯರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya
error: Content is protected !!