23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

ಉಜಿರೆ: “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ರಾಮನ್ ಪರಿಣಾಮವನ್ನು ಪ್ರಾತ್ಯಕ್ಷಿಕೆಯ ಮೂಲಕ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಉಪನ್ಯಾಸಕಿ ಡಾ. ನೆಫಿಸತ್.ಪಿ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಾಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಶಶಿಧರ್ ವಂದಿಸಿ, ನಿನಾದ್ ನಿರೂಪಿಸಿದರು.

Related posts

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
error: Content is protected !!