23.3 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!