22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!