September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya
error: Content is protected !!