25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

ತೆಂಕಕಾರಂದೂರು: ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತ ಭಟ್ ಕೆಳ್ಕರ, ಬಾಲಕೃಷ್ಣ ಶೆಟ್ಟಿ ನೇಸರ, ವಸಂತ ಶೆಟ್ಟಿ ಉಪಸ್ಥಿತರಿದ್ದರು.

ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದ್ದು, ಸುದ್ದಿ ಉದಯ ನ್ಯೂಸ್ ನಲ್ಲಿ ವಿಷಯ ಪ್ರಸಾರವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿರವರು ಸ್ಥಳಕ್ಕೆ ತೆರಳಿ ಪುರೋಹಿತರ ಸಹಕಾರದೊಂದಿಗೆ ವಿಸರ್ಜನೆ ಮಾಡಿದರು.

Related posts

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!