23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

ತೆಂಕಕಾರಂದೂರು: ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅನಂತ ಭಟ್ ಕೆಳ್ಕರ, ಬಾಲಕೃಷ್ಣ ಶೆಟ್ಟಿ ನೇಸರ, ವಸಂತ ಶೆಟ್ಟಿ ಉಪಸ್ಥಿತರಿದ್ದರು.

ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದ್ದು, ಸುದ್ದಿ ಉದಯ ನ್ಯೂಸ್ ನಲ್ಲಿ ವಿಷಯ ಪ್ರಸಾರವಾಗುತ್ತಿದ್ದಂತೆ ಸ್ಥಳೀಯರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿರವರು ಸ್ಥಳಕ್ಕೆ ತೆರಳಿ ಪುರೋಹಿತರ ಸಹಕಾರದೊಂದಿಗೆ ವಿಸರ್ಜನೆ ಮಾಡಿದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!