25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya
error: Content is protected !!