23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya
error: Content is protected !!