26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು.

ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ ಶ್ರೀ ಉಳ್ಳಾಯ ಉಳ್ಳಾಲ್ತಿ ಭಜನಾ ಮಂಡಳಿ ಬಿಟಿಗೆ, ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ಭಜನಾ ಮಂಡಳಿ, ಚಾರ್ಮಾಡಿ ಶಿವ ಪಾರ್ವತಿ ಭಜನಾ ಮಂಡಳಿ, ಚಾರ್ಮಾಡಿ ಪಂಚಶ್ರೀ ಮಹಿಳಾ ಭಜನಾ ಮಂಡಳಿ, ಮುಂಡಾಜೆ ಶ್ರೀ ಬ್ರಾಮರಿ ಭಜನಾ ತಂಡ ಕಲಾಕುಂಚ ಮುಂಡಾಜೆ.ಸರ್ಪಹಿತ್ತಿಲು ಶ್ರೀ ನಾಗಬ್ರಹ್ಮ ನಾಗ ಯಕ್ಷಿಣಿ ಭಜನಾ ಮಂಡಳಿ, ಚಿಬಿದ್ರೆ ಕಲ್ಲುಗುಂಡ ಶ್ರೀ ಇಷ್ಟ ದೇವತಾ ಭಜನಾ ಮಂಡಳಿ, ಚಾರ್ಮಾಡಿ ಶಿವದುರ್ಗ ಭಜನಾ ತಂಡಗಳು ಭಾಗವಹಿಸಿದ್ದವು, ಪದಾಧಿಕಾರಿಗಳು, ಸರ್ವ ಸದಸ್ಯರು ಸಮಸ್ತ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!