25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಕುಳಿತುಕೊಳ್ಳುವ ಕಡಪದಲ್ಲಿ ಶ್ರೀಕೃಷ್ಣನ ಮೂರ್ತಿ ಇಟ್ಟು ಹೂ ಹಾಕಲಾಗಿದೆ. ಯಾರೂ ಈ ರೀತಿ ಮೂರ್ತಿ ಇಟ್ಟು ಹೋಗಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya
error: Content is protected !!