25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ.

ಪ್ರಯಾಣಿಕರು ಕುಳಿತುಕೊಳ್ಳುವ ಕಡಪದಲ್ಲಿ ಶ್ರೀಕೃಷ್ಣನ ಮೂರ್ತಿ ಇಟ್ಟು ಹೂ ಹಾಕಲಾಗಿದೆ. ಯಾರೂ ಈ ರೀತಿ ಮೂರ್ತಿ ಇಟ್ಟು ಹೋಗಿದ್ದರೆಂಬುದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya
error: Content is protected !!