23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಉದಯ ಬಿ.ಕೆ., ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ., ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya
error: Content is protected !!