25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಉದಯ ಬಿ.ಕೆ., ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ., ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!