25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

ಬೆಳ್ತಂಗಡಿ : ವಕೀಲರ ಸಂಘ (ರಿ ) ಬೆಳ್ತಂಗಡಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಬೆಳ್ತಂಗಡಿ ವಕೀಲರ ಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು . ಈ ಸಂದರ್ಭದಲ್ಲಿ ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದ ಕಟ್ಟಡ ನಿರ್ಮಾಣಕ್ಕೆ ಮನವಿಯನ್ನು ಸಲ್ಲಿಸಲಾಯಿತು ಮತ್ತು ವಕೀಲರ ಭವನದ ಕಟ್ಟಡಕ್ಕೆ ಲಿಫ್ಟಿನ ವ್ಯವಸ್ಥೆಯನ್ನು ಮಾಡುವಂತೆ ಮನವಿಯನ್ನು ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ವಹಿಸಿದ್ದರು, ವೇದಿಕೆಯಲ್ಲಿ ಹಿರಿಯ ಸಮಿತಿಯ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ ಕೆ ಮತ್ತು ಉಪಾಧ್ಯಕ್ಷರಾದ ಅಶೋಕ ಕರಿಯನೆಲ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮನವಿಯನ್ನು ಹಿರಿಯ ವಕೀಲರಾದ ಬಿಕೆ ಧನಂಜಯ ರಾವ್ ರವರು ವಾಚಿಸಿದರು. ಸನ್ಮಾನ ಪತ್ರವನ್ನು ಅಲೋಸಿಯಸ್ ಎಸ್ ಲೋಬೋ ರವರು ವಾಚಿಸಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಕಿರಿಯ ವಕೀಲರಗಳು, ಗಣ್ಯರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಸೇವಿಯರ್ ಪಾಲೆಲಿ ಹಾಗೂ ಧನ್ಯವಾದವನ್ನು ಅಸ್ಮ ನೆರವೇರಿಸಿದರು.

Related posts

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!