30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!