25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

Suddi Udaya
error: Content is protected !!