July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
error: Content is protected !!