September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಪರಿಹಾರ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya
error: Content is protected !!