25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

ಬೆಳ್ತಂಗಡಿ: ಫೆ.26ರಂದು ಸಂಪನ್ನಗೊಂಡ ಮಹಾ ಕುಂಭಮೇಳ,. ಅಯೋದ್ಯೆ, ಕಾಶಿ , ಈ ಮೂರು ಪುಣ್ಯ ಕ್ಷೆತ್ರಕ್ಕೆ ಬೆಳ್ತಂಗಡಿಯ ಮಹೇಶ್ ಆಚಾರ್ಯ ಎಂಬವರು 5 ತಿಂಗಳ ಮಗು ಜೊತೆ ಮಗಳು ಪ್ರಿಯಾ ಆಚಾರ್ಯ 5 ವರ್ಷ, ತಾಯಿ ರೇವತಿ ಆಚಾರ್ಯ, ತಂದೆ ವಿಘ್ನೇಶ್ ಆಚಾರ್ಯ ಕರೆದುಕೊಂಡು ಹೋಗಿ ಪುಣ್ಯ ಸ್ನಾನ ಹಾಗೂ ಪುಣ್ಯ ಕ್ಷೇತ್ರಗಳ ದಶ೯ನ ಮಾಡಿದರು.

ಮಹೇಶ್ ಆಚಾರ್ಯ ಅವರು ತನ್ನ ತಂದೆ, ತಾಯಿ, ಜೊತೆಯಲ್ಲಿ ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ಹೋಗಿ ಬಂದಿರುವುದು ಎಲ್ಲರಿಗೂ ಆದಶ೯ವಾಗಿದೆ.
ಉತ್ತರ ಪ್ರದೇಶದ ಪೊಲೀಸರು ಇವರ ಆದಶ೯ಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2500 ಕಿ.ಮೀ ದೂರದಿಂದ ತನ್ನ ತಂದೆ, ತಾಯಿ ಕುಟುಂಬ, ಪುಟ್ಟ ಮಗು ಸಹಿತ ಬಂದಿರುವ , ಮಹೇಶ್ ಆಚಾರ್ಯ ಅವರ ಕಾಯ೯ಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!