25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 42ವರ್ಷಗಳಿಂದ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಕಾಂತ ಪ್ರಭು ಫೆ.28 ರಂದು ವಯೋ ನಿವೃತ್ತಿ ಹೊಂದಿದರು.

ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ನಡೆಯಿತು. ನಿರ್ದೇಶಕರಾದ ಪ್ರಕಾಶ್ ನಾರಾಯಣ ರಾವ್, ಕಜೆ ವೆಂಕಟೇಶ್ವರ ಭಟ್, ಚೆನ್ನ ಕೇಶವ, ಅಶ್ವಿನಿ ಹೆಬ್ಬಾರ್, ರಾಘವ ಕಲ್ಮಂಜ, ಶಶಿಧರ ಕಲ್ಮಂಜ, ಸುಮಾ ಗೋಖಲೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್, ನಾರಾಯಣ ಫಡಕೆ ಉಪಸ್ಥಿತರಿದ್ದರು.


ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಪ್ರಸನ್ನ ಪರಾಂಜಪೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
error: Content is protected !!