23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya
error: Content is protected !!