22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ತೆಂಕಕಾರಂದೂರು: ನಮ ಮಾತೆರ್ಲ ಒಂಜೇ ಅರುವ ಕಲಾತಂಡದಿಂದ ಹಿತೇಶ್ ಬೇಕಲ್ ರಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya
error: Content is protected !!