September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಮ್ತಾಜ್ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಲಕ್ಕಿ ಡ್ರಾ: ರೂ. 250/- ಗೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗ ಮತ್ತು ಮನೆ

ಬೆಳ್ತಂಗಡಿ: ಅಲ್ಲಾದಿ ಕೊಟ್ಟಿಗೆ ನಿವಾಸಿ ಮುಮ್ತಾಜ್ ಎರಡು ವರ್ಷಗಳ ಹಿಂದೆ ಸುಮಾರು ರೂ.25 ಲಕ್ಷ ವೆಚ್ಚ ಮಾಡಿ ಸೆರೆಬ್ರಲ್‌ ಎಡಿಮಾ (ಮೆದುಳಿನ ಊತ) ಖಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು, ಆದರೆ ಈಗ ಮತ್ತೆ ಈ ಖಾಯಿಲೆ ಮರುಕಳಿಸಿದ್ದು ತಿ೦ಗಳಿಗೆ ರೂ. 25 ಸಾವಿರ ವೆಚ್ಚವಾಗುತ್ತಿದ್ದು, ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ.

ಒ೦ದೆಡೆ ಮನೆ ನಿರ್ಮಾಣಕ್ಕಾಗಿ ಮಾಡಿದ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನೆ ಏಲಂ ಆಗುವ ಭೀತಿಯಲ್ಲಿದ್ದಾರೆ. ಚಿಕಿತ್ಸೆಗೆ ಹಣವಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡತನದಲ್ಲಿರುವ ಈ ಸಹೋದರಿಯ ಜೀವ ಮತ್ತು ಮನೆಯನ್ನು ಉಳಿಸಲು ಈ ಮೂಲಕ ಸಮಾಜದೊಂದಿಗೆ ನೆರವು ಕೋರುತ್ತೇವೆ. ನೀವು ನೀಡಿದ ನೆರವಿಗೆ ನಾವು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ 5 ಸೆಂಟ್ಸ್ ಜಾಗವನ್ನು ರೂ 250 ರ ಲಕ್ಕಿ ಡ್ರಾ ಮುಖಾಂತರ ಅದೃಷ್ಟಶಾಲಿಗೆ ನೀಡಲಾಗುವುದು. ಡ್ರಾ ದಿನಾಂಕ ಜೂನ್ 30 .

AXIS BANK A/C NO:924010066932480
IFSC CODE: UTIB0002867

ಪಾವತಿಸಿದ ನಂತರ ಸ್ಕ್ರೀನ್ ಶಾಟ್ ಈ ಸಂಖ್ಯೆಗೆ ವಾಟ್ಸಾಪ್ ಮಾಡಿ 8197164539
ವಿ.ಸೂ.: ಹಣ ಪಾವತಿಸಿದ ನಂತರ ಈ ಕೆಳಗಿನ ನಂಬರಿಗೆ ಸ್ಟೀನ್ ಶಾಟ್ ಕಳುಹಿಸಿದಲ್ಲಿ ಕೂಪನ್ ಕಳುಹಿಸಲಾಗುವುದು

Related posts

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಸಂಸತ್ತು ಚುನಾವಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!