21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಕಳೆದ 2 ವರ್ಷಗಳಿಂದ ಚಾನೆಲ್ ವರದಿಗಾರರಾಗಿ ಸೇವೆ ಸಲ್ಲಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಸೌಮ್ಯರವರನ್ನು ಬೆಳ್ತಂಗಡಿ ಸುದ್ದಿ ಉದಯ ಬಳಗದಿಂದ ಫೆ.28ರಂದು ಬೀಳ್ಕೊಡಲಾಯಿತು.

ಈ ವೇಳೆ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ ಎಸ್ ಕುಲಾಲ್ ರವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ ನಿಡ್ಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಗೌಡ, ಅಕೌಂಟ್ಸ್ ಮುಖ್ಯಸ್ಥೆ ಶ್ರೀಮತಿ ಸುಧಾ, ಆನ್‌ಲೈನ್ ವರದಿಗಾರ್ತಿ ಕು| ಪ್ರತಿಭಾ, ಕಂಪ್ಯೂಟರ್ ವಿಭಾಗದ ಕು| ಧನ್ಯ ಭಂಡಾರಿ, ಡಿಸೈನರ್ ಇರ್ಫಾನ್ ಉಜಿರೆ, ವರದಿಗಾರರಾದ ಸುದಿತ್ ಕುಂಜರ್ಪ, ಮನೀಷ್ ಅಂಚನ್ ಉಪಸ್ಥಿತರಿದ್ದರು.

Related posts

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya
error: Content is protected !!