April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya
error: Content is protected !!