ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಪುತ್ತೂರು-ಬೆಳ್ತಂಗಡಿ ಭಾಗದ ದೈವದ ಪೂಜಾರಿ ಆಗಿ ಸೇವೆ ಸಲ್ಲಿಸುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ , ಇವರು ಫೆ.22 ರಂದು ದೈವಗಳ ಚಾಕರಿ ಮಾಡುವ ಸಂದರ್ಭದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದು “ಹಾರ್ಟ್ ಸರ್ಜರಿ” ಚಿಕಿತ್ಸೆ ಅನಿವಾರ್ಯ ಆಗಿರುತ್ತದೆಂದು ವೈದ್ಯರು ತಿಳಿಸಿರುತ್ತಾರೆ.

ಇವರ ಕುಟುಂಬ ತೀರ ಬಡವರಾಗಿದ್ದು ಚಿಕಿತ್ಸೆ ವೆಚ್ಚ 5ಲಕ್ಷ ಭರಿಸಲು ಕುಟುಂಬಕ್ಕೆ ಅಸಾಧ್ಯವಾದ ಕಾರಣ ಸಹೃದಯಿ ದಾನಿಗಳು ಸಹಾಯ ಮಾಡುವಂತೆ ಕೋರಲಾಗಿದೆ.
ಸಹಾಯ ಮಾಡುವ ದಾನಿಗಳು
ವಾಣಿ ಸಿ ಕೆ.
ಕೆನರಾ ಬ್ಯಾಂಕ್ ಅಕೌಂಟ್ ನಂಬ್ರ – 110136769642
IFSC Code-CNRB0010105

Related posts

ಕೊಯ್ಯೂರು ಪ.ಪೂ. ಕಾಲೇಜಿಗೆ ಶೇ. 83.87 ಫಲಿತಾಂಶ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya
error: Content is protected !!