September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಧರ್ಮಸ್ಥಳ ಗ್ರಾ.ಪಂ. ತ್ಯಾಜ್ಯ ಸಂಪನ್ಮೂಲ ನಿರ್ವಹಣೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಮಾಹಿತಿ ಮತ್ತು ಸಂವಹನ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya
error: Content is protected !!