23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!