April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!