July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಮುಂಡತ್ತೋಡಿ – ಪೆರ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್, ಕೊಡೆ ವಿತರಣೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya
error: Content is protected !!