30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

ತಣ್ಣೀರುಪಂತ : ಇಲ್ಲಿಯ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಶ್ರೀ ಮಹಿಷಮರ್ದಿನಿ ಕಲಾ ಪ್ರತಿಷ್ಠಾನ ಚಾರ -ಹೆಬ್ರಿ ಸಂಯೋಜನೆಯಲ್ಲಿ ಇಂದ್ರಕೀಲಕ -ಊರ್ವಶಿ ಶಾಪ ತಾಳಮದ್ದಳೆ ಜರಗಿತು.

ಭಾಗವತರಾಗಿ ಕುಮಾರಿ ಸ್ನೇಹ ಆಚಾರ್ಯ ಕಾರ್ಕಳ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಪ್ರಚೇತ ಆಳ್ವ ಬಾರ್ಯ ಅರ್ಥದಾರಿಗಳಾಗಿ ಜಬ್ಬಾರ್ ಸಮೋ (ಈಶ್ವರ )ನಾ. ಕಾರಂತ ಪೆರಾಜೆ(ಊರ್ವಶಿ )ದಿವಾಕರ ಆಚಾರ್ಯ ಗೇರುಕಟ್ಟೆ (ದೇವೇಂದ್ರ )ವಿದ್ವಾನ್ ಕೇಕಣಾಜೆ ಕೇಶವ ಭಟ್(ಅರ್ಜುನ )ಚಾರ ಪ್ರದೀಪ ಹೆಬ್ಬಾರ್ (ರ್ಪಾರ್ವತಿ ಮತ್ತು ಚಿತ್ರಸೇನ )ಭಾಗವಸಿದ್ದರು.

ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಶೆಟ್ಟಿ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ದೇವಳದ ಸಮಿತಿಯ ಸದಸ್ಯರು ಕಲಾವಿದರನ್ನು ಗೌರವಿಸಿದರು.
ಚಾರ ಪ್ರದೀಪ ಹೆಬ್ಬಾರ್ ಸ್ವಾಗತಿಸಿ ಪ್ರಭಾಕರ ಗೌಡ ಪೊಸಂದಡಿ ವಂದಿಸಿದರು .

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ವೈಭವ ಪೂರ್ಣವಾಗಿ ನಡೆದ ಕಾಲಾವಧಿ ನೇಮೋತ್ಸವ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya
error: Content is protected !!