April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya
error: Content is protected !!