23.1 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ : ರೆಂಕೆದಗುತ್ತು ಭಾಸ್ಕರ್ ಪೂಜಾರಿಯವರ ಮನೆಯ ಆವರಣದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ವಿತರಣೆಯ ಕಾರ್ಯಕ್ರಮ ನಡೆಯಿತು.


ಮಾರ್ಚ್ 2ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ಮಡಿಲ ಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ತಿಳಿಸಿದರು.

ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ನಿತ್ಯಾನಂದ ನಾವರ ಮಾ.1-5 ವರೆಗೆ ನಡೆಯುವ ಕಾರ್ಯಕ್ರಮದ ವಿವರವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಗುರುನಾರಾಯಣಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ ಜಯರಾಮ ಬಂಗೇರ, ಹರಿದಾಸ್ ಕೇದೆ, ತಾಲೂಕು ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಕಾರ್ಯದರ್ಶಿ ಶಾಂಭವಿ ಪಿ ಬಂಗೇರ, ರಾಘವೇಂದ್ರ ಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ, ಕರುಣಾಕರ ಪೂಜಾರಿ, ಭಾಸ್ಕರ್ ವಿಎ, ಶ್ರೀಮತಿ ಮಂಜುಳಾ ಜಗದೀಶ್ ಪೂಜಾರಿ, ಶ್ರೀಮತಿವಿಜಯ ಪೂಜಾರಿ, ರಮೇಶ್ ಪೂಜಾರಿ, ಪ್ರೇಮಾ ಮೋಹನ್ ಪೂಜಾರಿ, ಶ್ರೀಮತಿ ಸುಶೀಲಾಕ್ಷಿ, ಶ್ರೀಮತಿ ರೇವತಿ, ರೋಹಿಣಿ, ಶ್ರೀಮತಿ ಸಾವಿತ್ರಿ, ಶ್ರೀಮತಿ ಗೀತಾ ಮುಂತಾದ ಪ್ರಮುಖರು ಹಾಜರಿದ್ದರು.

ಸಚಿನ್ ಸಾಲಿಯಾನ್ ಧನ್ಯವಾದ ಸಮರ್ಪಿಸಿದರು.

Related posts

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya
error: Content is protected !!