24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ|| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಿವೃತ್ತ ಇಬ್ಬರು ಡಿಜಿಪಿಯವರಿಗೆ ಜಿಲ್ಲಾಡಳಿತದಿಂದ Z+ ಭದ್ರತೆ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸರು ಮತ್ತು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶ್ವನಾಥ್ ಅವರು ವಿಶೇಷವಾಗಿ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಹಕರಿಸಿದರು.

Related posts

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!