September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ|| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಿವೃತ್ತ ಇಬ್ಬರು ಡಿಜಿಪಿಯವರಿಗೆ ಜಿಲ್ಲಾಡಳಿತದಿಂದ Z+ ಭದ್ರತೆ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸರು ಮತ್ತು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶ್ವನಾಥ್ ಅವರು ವಿಶೇಷವಾಗಿ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಹಕರಿಸಿದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya
error: Content is protected !!