25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಳಕ್ಕೆ ಇದರ ಶಾಲಾ ವಾರ್ಷಿಕೊತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿರು.

ಕಾರ್ಯಕ್ರಮದಲ್ಲಿ ಜನಾಬ್ ಪಿ. ಕೆ ಮೊಹಮ್ಮದ್ ಮದನಿ, ಸಾಹುಲ್ ಹಮೀದ್ ಕೆ. ಕೆ., ಹಾಜಿ ಜಿ ಮೊಹಮ್ಮದ್ ಹನೀಫ್, ಜನಾಬ್ ಸಿದ್ದಿಕ್ ಸಾ. ಆದಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶಾಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!