23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಇವರು ಉದ್ಘಾಟಿಸಿ, ವಿಜ್ಞಾನ ದಿನವನ್ನು ಆಚರಿಸುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಹಂಚಿಕೊಂಡರು ಅಲ್ಲದೆ ಭಾರತೀಯ ಹಲವು ಶ್ರೇಷ್ಠ ಸಾಧಕ ವಿಜ್ಞಾನಿಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಶಿಕ್ಷಕಿಯರಾದ ರಕ್ಷಿತಾ ಹಾಗೂ ಅಂಜಲಿ ಇವರು ಆಧುನಿಕ ಜಗತ್ತಿನಲ್ಲಿ ವಿಜ್ಞಾನದ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 5, 6 ಹಾಗೂ 7 ನೇಯ ತರಗತಿ ವಿದ್ಯಾರ್ಥಿಗಳು ಸ್ವತಃ ತಾವೇ ಸಿದ್ಧಪಡಿಸಿದ ಹಲವು ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿ, ಅದರ ಬಗ್ಗೆ ಉತ್ತಮ ಮಾಹಿತಿ ನೀಡಿದರು.

Related posts

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya
error: Content is protected !!