25.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ


ಗೇರುಕಟ್ಟೆ :ಫೆ.28. ಕಳಿಯ ಗ್ರಾಮದ ನಿವಾಸಿ ಬಾಕಿಮಾರು ಮನೆಯ ಸುರೇಶ್ ಗೌಡ (48 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.28.ರಂದು ನಿಧನರಾದರು.

ಮೃತರು ತಾಯಿ ರಾಮಕ್ಕ, ಪತ್ನಿ ಶ್ರೀಮತಿ ಭವಾನಿ, ಇಬ್ಬರು ಅವಳಿ ಪುತ್ರಿಯರು,ಇಬ್ಬರು ಸಹೋದರಿಯರು, ಅಳಿಯಂದಿರು, ಬಾವಂದಿರು ಹಾಗೂ ಬಂಧು- ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!